Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸ್ವದೇಶಿ ಕರಕುಶಲ ವಸ್ತು ತಯಾರಿಕೆಗೆ ಉತ್ತೇಜನ ಅಗತ್ಯ:  ಸಚಿವ ಕೆ.ಹೆಚ್ ಮುನಿಯಪ್ಪ

    Source: just kannada

    25 Feb 2026, 12:08 PM
    6 days ago

    ಬೆಂgಗಳೂರು ಗ್ರಾಮಾಂತರ, ಫೆಬ್ರವರಿ, 24,2026 (www.justkannada.in): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೆರವಿನಿಂದ ಸಾಂಪ್ರದಾಯಿಕ ಕರಕುಶಲ ವಸ್ತುಗಳು ಸ್ವದೇಶಿಯಾಗಿ ತಯಾರಿಕೆಗೆ ಆದ್ಯತೆ ನೀಡಿ, ತಯಾರಿಸಿದ ಕರಕುಶಲ ವಸ್ತುಗಳ ಮಾರಾಟಕ್ಕೆ ಉತ್ತಮ ಮಾರುಕಟ್ಟೆ ಕಲ್ಪಿಸುವ ಮೂಲಕ ಇದರ ಸದುಪಯೋಗ ಎಲ್ಲ ವರ್ಗದ ಕರಕುಶಲ ಜನರು ಪಡೆದುಕೊಳ್ಳುವಂತಾಗಬೇಕು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವಕೆ.ಹೆಚ್. ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ […] The post ಸ್ವದೇಶಿ ಕರಕುಶಲ ವಸ್ತು ತಯಾರಿಕೆಗೆ ಉತ್ತೇಜನ ಅಗತ್ಯ:  ಸಚಿವ ಕೆ.ಹೆಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪ್ರಾಂಶುಪಾಲರು – ಉಪನ್ಯಾಸಕರು ಅಪ್‌ಡೇಟ್ ಆಗಬೇಕಿದೆ : ಮಧು ಮಾದೇಗೌಡ
    Next Article
    Women | ಹೆರಿಗೆಯ ನಂತರ ಸಿಕ್ಕಾಪಟ್ಟೆ ಕೂದಲು ಉದುರೋದು ಯಾಕೆ? ಏನ್ ಕಾರಣ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment