Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

    Source: Dinamana

    25 Feb 2026, 10:36 AM
    6 days ago

    ದಾವಣಗೆರೆ : ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರನ್ನು ಸರ್ಕಾರಿ ಸೇವೆಯಲ್ಲಿ ಖಾಯಂಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭೂಮಾಪಕರ ಸಂಘದಿಂದ  ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಡಳಿತ ಮುಂಭಾಗ ಜಾಮಾಯಿಸಿದ ಭೂಮಾಪಕರು  ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಭೂದಾಖಲೆಗಳ ಉಪನಿರ್ದೇಶಕರಿಗೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಳೆದ 2025ರ ಏಪ್ರಿಲ್ 10ರಂದು ನಡೆದ ರಾಷ್ಟ್ರೀಯ ಭೂಮಾಪಕರ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪರವಾನಗಿ ಭೂಮಾಪಕರನ್ನು ಸರ್ಕಾರಿ ನೌಕರರನ್ನಾಗಿ ಖಾಯಂಗೊಳಿಸುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಈವರೆಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು
    Next Article
    Holi | ಹೋಳಿ ಹಬ್ಬ ಹತ್ರ ಬರ್ತಿದೆ ನ್ಯಾಚುರಲ್ ಕಲರ್ ಮನೆಯಲ್ಲೇ ಮಾಡ್ಕೊಳಿ: ತುಂಬಾನೇ ಸುಲಭ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment