Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಐಟಿಐ ವಿದ್ಯಾರ್ಥಿಗಳ ಉದ್ಯೋಗ ಮತ್ತು ಕೌಶಲ್ಯಕ್ಕೆ ಆದ್ಯತೆ ನೀಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

    Source: Chitradurga news

    25 Feb 2026, 03:57 PM
    6 days ago

    CHITRADURGA NEWS | 25 FEBRUARY 2026 ಚಿತ್ರದುರ್ಗ: ನಗರ ಹಾಗೂ ಪಟ್ಟಣ ಪ್ರದೇಶದಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕವಾಗಿ ಹಾಕರ್ ಜೋನ್ ಗುರುತಿಸಿ, ಪಿಎಂ ಸ್ವನಿಧಿ ಯೋಜನೆಯಡಿ ಸಾಲಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ ಮಾರ್ಚ್ 1 ರವರೆಗೆ ವಿಸ್ತರಣೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಬೀದಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಶ್ಲೀಲ ವಿಷಯ ಬಿತ್ತರಿಸುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ
    Next Article
    ಮಾರ್ಚ್ 01 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ | ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ | ADC 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment