Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಣಜಿ ಫೈನಲ್ಸ್‌ | ಎರಡನೇ ದಿನದ ಮೊದಲ ಅವಧಿಯಲ್ಲಿ ಕರ್ನಾಟಕಕ್ಕೆ ಮೇಲುಗೈ

    Source: HOSADIGANTHA

    25 Feb 2026, 05:11 PM
    6 days ago

    ಹೊಸದಿಗಂತ ವರದಿ ಹುಬ್ಬಳ್ಳಿ: ಮೊದಲನೇ ದಿನ ಶತಕ ಗಳಿಸಿ ಅಜೇಯರಾಗಿ ಉಳಿದಿದ್ದ ಶುಭಂ ಸಿಂಗ್ ಪುಂಡಿರ (121 ರನ್, 247 ಎಸೆತ, 12 ಬೌಂಡರಿ, 2 ಸಿಕ್ಸ್) ಬುಧವಾರ ಬೇಗ ವಿಕೆಟ್ ಒಪ್ಪಿಸಿದರು. ಇಲ್ಲಿಯ ರಾಜನಗರದ ಕೆಎಸ್ ಸಿಎ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಎರಡನೇ ದಿನ ಮೊದಲ ಅವಧಿಯಲ್ಲಿ ಜಮ್ಮು- ಕಾಶ್ಮೀರ ತಂಡ ಎರಡು ವಿಕೆಟ್ ಕಳೆದು ಕೊಂಡಿತು. ವಿದ್ಯಾಧರ ಪಾಟೀಲ ಅವರು ಶುಭಂ ಸಿಂಗ್ ಹಾಗೂ ಪ್ರಸಿದ್ಧ ಕೃಷ್ಣಾ ಅಬ್ದುಲ್ ಸಮದ್ಧ ಅವರನ್ನು ವಿಕೆಟ್ […] The post ರಣಜಿ ಫೈನಲ್ಸ್‌ | ಎರಡನೇ ದಿನದ ಮೊದಲ ಅವಧಿಯಲ್ಲಿ ಕರ್ನಾಟಕಕ್ಕೆ ಮೇಲುಗೈ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ- ಗೃಹ ಸಚಿವ ಪರಮೇಶ್ವರ್
    Next Article
    ಚಿತ್ತಾಪುರದ ನಾಗಾವಿ ಯಲ್ಲಮ್ಮ ದೇವಿ ಹುಂಡಿ ಎಣಿಕೆ: ಲಕ್ಷ ಲಕ್ಷ ರೂ. ಸಂಗ್ರಹ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment