Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿ ಜೀವನ ಭವಿಷ್ಯದ ಯಶಸ್ಸಿನ ಭದ್ರ ಬುನಾದಿ: ಆನಂದ್ ಸಿ ಕುಂದರ್

    Source: nammaudupi

    25 Feb 2026, 12:09 PM
    6 days ago

    ಕೋಟ, ಫೆ.25: ವಿದ್ಯಾರ್ಥಿ ಜೀವನವು ಕೇವಲ ಓದುವ ಹಂತವಲ್ಲ, ಬದಲಾಗಿ ಜವಾಬ್ದಾರಿ, ಕೌಶಲ್ಯ ಮತ್ತು ಮೌಲ್ಯಗಳನ್ನು ಕಲಿಯುವ ಕಾಲವಾಗಿದೆ. ಈ ಅವಧಿಯಲ್ಲಿ ರೂಢಿಸಿಕೊಳ್ಳುವ ಶಿಸ್ತು, ಸಮಯ ಪರಿಪಾಲನೆ, ಜ್ಞಾನಾರ್ಜನೆ ಮತ್ತು ಸಂಸ್ಕಾರಗಳು ವ್ಯಕ್ತಿಯ ವೃತ್ತಿ ಬದುಕು ಹಾಗೂ ವ್ಯಕ್ತಿತ್ವವನ್ನು ನಿರ್ಧರಿಸುತ್ತವೆ ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅಭಿಪ್ರಾಯಪಟ್ಟರು. ಸರ್ಕಾರಿ ಪದವಿಪೂರ್ವ ಕಾಲೇಜು ಮಣೂರು ಪಡುಕರೆ ಇಲ್ಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಗೀತಾನಂದ ಫೌಂಡೇಶನ್ ವತಿಯಿಂದ ೧೬ ವಿದ್ಯಾರ್ಥಿಗಳಿಗೆ […] The post ವಿದ್ಯಾರ್ಥಿ ಜೀವನ ಭವಿಷ್ಯದ ಯಶಸ್ಸಿನ ಭದ್ರ ಬುನಾದಿ: ಆನಂದ್ ಸಿ ಕುಂದರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    UPSC Mains Answer Writing Practice – Insights SECURE: 25 February 2026
    Next Article
    ವಾಯುಭಾರ ಕುಸಿತ | 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment