Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೇಣುಕಾಸ್ವಾಮಿ ಕೊಲೆ ಪ್ರಕರಣ | ಇನ್‌ಸ್ಪೆಕ್ಟರ್‌ ಗಿರೀಶ್‌ ನಾಯ್ಕ್‌ ವಿರುದ್ದ ವಿಚಾರಣೆಗೆ ಮನವಿ

    Source: Nudikarnataka

    26 Feb 2026, 04:56 PM
    1 week ago

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ಒದಗಿಸಿರುವ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರನ್ನು ಆರೋಪಿಯನ್ನಾಗಿಸಿ, ವಿಚಾರಣೆ ನಡೆಸಬೇಕು ಎಂದು ಮೂರನೇ ಆರೋಪಿ ಪವನ್‌ ಪರ ವಕೀಲರು ಬೆಂಗಳೂರಿನ ಸತ್ರ ನ್ಯಾಯಾಲಯವನ್ನು ಕೋರಿದ್ದಾರೆ. ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಐ ಪಿ ನಾಯ್ಕ್‌ ಪ್ರಕರಣದ ವಿಚಾರಣೆ ನಡೆಸಿದರು. ಆರೋಪಿ ಪವನ್‌ ಪರ ವಕೀಲ ಸುಧನ್ವ ಅವರು ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯ ಆವರಣ ಪ್ರವೇಶಿಸಲು ತಮಗೆ […] The post ರೇಣುಕಾಸ್ವಾಮಿ ಕೊಲೆ ಪ್ರಕರಣ | ಇನ್‌ಸ್ಪೆಕ್ಟರ್‌ ಗಿರೀಶ್‌ ನಾಯ್ಕ್‌ ವಿರುದ್ದ ವಿಚಾರಣೆಗೆ ಮನವಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೈಜ್ಞಾನಿಕ ಜಾಗೃತಿ ಮೂಲಕ ಅಸ್ಪೃಶ್ಯತೆ ನಿವಾರಣೆ : ಜ್ಞಾನಪ್ರಕಾಶ ಸ್ವಾಮೀಜಿ
    Next Article
    ತಿ.ನರಸೀಪುರದಲ್ಲಿ  ಕ್ರೀಡಾಂಗಣ: ಅಭಿವೃದ್ಧಿ ಕಡೆಗೆ ದಿಟ್ಟ ಹೆಜ್ಜೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment