Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಿ.ನರಸೀಪುರದಲ್ಲಿ  ಕ್ರೀಡಾಂಗಣ: ಅಭಿವೃದ್ಧಿ ಕಡೆಗೆ ದಿಟ್ಟ ಹೆಜ್ಜೆ

    Source: just kannada

    25 Feb 2026, 05:09 PM
    6 days ago

      ತಿ.ನರಸೀಪುರ, ಫೆ.೨೫,೨೦೨೬: ಪಟ್ಟಣದ KSICಗೆ ಸೇರಿದ 13.5 ಎಕರೆ ಜಾಗದಲ್ಲಿ 5 ಎಕರೆ ಪ್ರದೇಶವನ್ನು ಕ್ರೀಡಾಂಗಣ ನಿರ್ಮಾಣಕ್ಕೆ ಸರಕಾರ ಮಂಜೂರು ಮಾಡಿರುವುದು ಅಭಿವೃದ್ಧಿಯತ್ತ ಮತ್ತೊಂದು ಮಹತ್ವದ ಹೆಜ್ಜೆ ಎಂದು ಹೇಳಬಹುದು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿಈ ಬಗ್ಗೆ  ಘೋಷಣೆ ಮಾಡಿದ್ದು, ಅದರಂತೆ ಕ್ರೀಡಾಂಗಣ ನಿರ್ಮಾಣಕ್ಕೆಂದು  6 ಕೋಟಿ ರೂ. ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ. ಸರಕಾರದ ಈ ಪ್ರಸ್ತಾಪಕ್ಕೆ ಸ್ಪೂರ್ತಿಯಾದದ್ದು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ  ರಾಜ್ಯದ ಹೆಮ್ಮೆ, ಕೊಕ್ಕೊ ಆಟಗಾರ್ತಿ ಚೈತ್ರ, ( ತಿ.ನರಸೀಪುರ […] The post ತಿ.ನರಸೀಪುರದಲ್ಲಿ  ಕ್ರೀಡಾಂಗಣ: ಅಭಿವೃದ್ಧಿ ಕಡೆಗೆ ದಿಟ್ಟ ಹೆಜ್ಜೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರೇಣುಕಾಸ್ವಾಮಿ ಕೊಲೆ ಪ್ರಕರಣ | ಇನ್‌ಸ್ಪೆಕ್ಟರ್‌ ಗಿರೀಶ್‌ ನಾಯ್ಕ್‌ ವಿರುದ್ದ ವಿಚಾರಣೆಗೆ ಮನವಿ
    Next Article
    ಮೈಸೂರು:105 ಕಳವು ಪ್ರಕರಣ ಪತ್ತೆ: ಚಿನ್ನಾಭರಣ, ವಾಹನಗಳು ವಶ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment