Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬ್ಯಾಟ್-ಬಾಲ್ ಬಿಟ್ಟು ಜಗಳಕ್ಕೆ ನಿಂತ ಆಟಗಾರರು: ರಣಜಿ ಕದನದಲ್ಲಿ ಹೈವೋಲ್ಟೇಜ್ ಡ್ರಾಮಾ!

    Source: HOSADIGANTHA

    26 Feb 2026, 02:13 PM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಜಮ್ಮು-ಕಾಶ್ಮೀರ ನಡುವಿನ ರಣಜಿ ಟ್ರೋಫಿ ಫೈನಲ್ ಪಂದ್ಯವು ಕೇವಲ ಬ್ಯಾಟ್-ಬಾಲ್ ಸದ್ದಿನಿಂದಷ್ಟೇ ಅಲ್ಲದೆ, ಆಟಗಾರರ ನಡುವಿನ ಕಿತ್ತಾಟದಿಂದಲೂ ಸುದ್ದಿಯಾಗಿದೆ. ಪಂದ್ಯದ ಎರಡನೇ ದಿನದಾಟದಲ್ಲಿ ಜೆಕೆ ತಂಡದ ನಾಯಕ ಪರಾಸ್ ಡೋಗ್ರಾ ಹಾಗೂ ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ನಡುವೆ ನಡೆದ ‘ಹೆಡ್‌ಬಟ್’ (ತಲೆಯಿಂದ ಡಿಚ್ಚಿ ಹೊಡೆಯುವ) ಘಟನೆ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಿದೆ. ಜಮ್ಮು-ಕಾಶ್ಮೀರದ ಇನ್ನಿಂಗ್ಸ್‌ನ 100ನೇ ಓವರ್‌ನಲ್ಲಿ ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್ […] The post ಬ್ಯಾಟ್-ಬಾಲ್ ಬಿಟ್ಟು ಜಗಳಕ್ಕೆ ನಿಂತ ಆಟಗಾರರು: ರಣಜಿ ಕದನದಲ್ಲಿ ಹೈವೋಲ್ಟೇಜ್ ಡ್ರಾಮಾ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ
    Next Article
    ಐಸಿಸಿ T20 Ranking: ಅಗ್ರ 10 ರಲ್ಲಿ ಸ್ಥಾನ ಪಡೆದ ಬುಮ್ರಾ, ಬ್ಯಾಟಿಂಗ್ ನಲ್ಲಿ ಅಭಿಷೇಕ್‌ ಶರ್ಮ ನಂ.1!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment