Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಕ್ಕೆ ಭಾರವಾಯಿತೇ ಗ್ಯಾರೆಂಟಿ ಯೋಜನೆಗಳು? ಸಿಎಂ ಸಿದ್ದರಾಮಯ್ಯ ಏನಂದ್ರು?

    Source: HOSADIGANTHA

    26 Feb 2026, 10:37 AM
    5 days ago

    ಹೊಸದಿಗಂತ ವರದಿ, ಕಾರ್ಕಳ : ಗ್ಯಾರೆಂಟಿ ಯೋಜನೆಗಳು ಸರ್ಕಾರಕ್ಕೆ ಭಾರವಾಗಿವೆ ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಷಕ್ಕೆ ಸುಮಾರು 52 ಸಾವಿರ ಕೋಟಿಗೂ ಹೆಚ್ಚು ಹಣ ಬೇಕಾಗುತ್ತದೆ. ಅದನ್ನು ಭಾರವೆಂದು ಹೇಳಿರಬಹುದು. ಆದರೆ ಸರ್ಕಾರ ಅಭಿವೃದ್ಧಿ ಹಾಗೂ ಗ್ಯಾರೆಂಟಿ ಯೋಜನೆ ಎರಡನ್ನೂ ಸಮಾನವಾಗಿ ಮುಂದುವರಿಸುತ್ತಿದೆ ಎಂದು ಸ್ಪಷ್ಟಪಡಿಸಿದರು. ಬುಧವಾರ ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆನಾಡಿನಲ್ಲಿ ಹೆಚ್ಚುತ್ತಿರುವ ಆನೆ ದಾಳಿ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆನೆ, ಹುಲಿ ಹಾಗೂ […] The post ಸರ್ಕಾರಕ್ಕೆ ಭಾರವಾಯಿತೇ ಗ್ಯಾರೆಂಟಿ ಯೋಜನೆಗಳು? ಸಿಎಂ ಸಿದ್ದರಾಮಯ್ಯ ಏನಂದ್ರು? appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನನ್ನ ಸಾಮರ್ಥ್ಯಕ್ಕೆ ಸಾಕ್ಷಿ ಬೇಕೆ? ದಲಿತ ಸಿಎಂ ಚರ್ಚೆ ನಡುವೆ ಪರಮೇಶ್ವರ್ ಪರೋಕ್ಷ ಸವಾಲು!
    Next Article
    ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ | ಶ್ರದ್ದಾ-ಭಕ್ತಿಯಿಂದ ನಡೆದ ಕೆಂಡಾರ್ಚನೆ | ನಾಳೆ ರಥೋತ್ಸವ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment