Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ರೈತರಿಂದ ಬೆಸ್ಕಾಂಗೆ ಮುತ್ತಿಗೆ

    Source: Dinamana

    26 Feb 2026, 01:50 PM
    5 days ago

    ಜಗಳೂರು:ತಾಲ್ಲೂಕಿನ ಅರಿಶಿನಗುಂಡಿ,ತೋರಣಗಟ್ಟೆ,ಜಮ್ಮಾಪುರ ಜಮೀನುಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ಪಟ್ಟಣದ ಬೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಬುಧವಾರ ಪಟ್ಟಣದ  ಬೆಸ್ಕಾಂ ಕಚೇರಿಗೆ ಆಗಮಿಸಿ‌ ಧಿಡೀರ್ ಪ್ರತಿಭಟನೆ ನಡೆಸಿದರು ರೈತರ ಜಮೀನುಗಳಲ್ಲಿ ಕೇವಲ 5 ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಿಂದ ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ.ಬೇಸಿಗೆ ಸಮಯದಲ್ಲಿ ರೈತರ ಬೆಳೆಗಳು ಬಾಡುತ್ತಿವೆ.ಬೆಸ್ಕಾಂ ಅಧಿಕಾರಿಗಳು ಕೇವಲ ದಿನಕ್ಕೆ 5 ಗಂಟೆಗಳ ಕಾಲ ನೀಡುವ ವಿದ್ಯುತ್ ನಲ್ಲಿಯೂ ಆಗಾಗ್ಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಫಲಪುಷ್ಪ ಪ್ರದರ್ಶನ -2025:ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ
    Next Article
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment