Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎರಡು ದಿನ‌‌ ಚಿತ್ರದುರ್ಗಕ್ಕೆ ನೀರು ಸ್ಥಗಿತ | ಸೂಳೆಕೆರೆ ಮುಖ್ಯ ಕಾಲುವೆ ಕಾಮಗಾರಿ ಹಿನ್ನೆಲೆ

    Source: Chitradurga news

    27 Feb 2026, 10:10 AM
    4 days ago

    CHITRADURGA NEWS | 26 FEBRUARY 2026 ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ನಿರ್ವಹಣೆಯ ಕೆಲಸ ಕೈಗೊಳ್ಳಬೇಕಿರುವುದರಿಂದ ಇದೇ ಫೆ.28 ರಿಂದ ಮಾರ್ಚ್ 01 ರವರೆಗೆ ಎರಡು ದಿನಗಳ ಕಾಲ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನೂ ಓದಿ: ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ | 2027ರ ಜೂನ್ ಅಂತ್ಯಕ್ಕೆ ಪೂರ್ಣ | ಕೇಂದ್ರ ಸಚಿವ ವಿ.ಸೋಮಣ್ಣ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮದುವೆ ಫೋಟೋ ಹಂಚಿಕೊಂಡ ನವ ಜೋಡಿ ರಶ್ಮಿಕಾ ವಿಜಯ್‌
    Next Article
    ಹೊಳಲ್ಕೆರೆ | ನ್ಯಾಯಾಲಯ ಆವರಣದಲ್ಲಿ ಕ್ಯಾಂಟೀನ್ ನಡೆಸಲು ದರಪಟ್ಟಿ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment