Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸತ್ತವರ ಹೆಸರಲ್ಲಿ ಕೋಟಿ ಕೋಟಿ ಲೂಟಿ: ಗ್ಯಾರಂಟಿ ಯೋಜನೆಗಳಿಗೆ ಸರ್ಜರಿ ಮಾಡ್ತಾರಾ ಡಿಸಿಎಂ?

    Source: HOSADIGANTHA

    27 Feb 2026, 01:51 PM
    4 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. “ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿರುವುದು ನಿಜ, ಆದರೆ ಯಾವುದೇ ಕಾರಣಕ್ಕೂ ಈ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ” ಎಂದು ಅವರು ದೃಢವಾಗಿ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ತಾಂತ್ರಿಕ ಲೋಪಗಳು ಮತ್ತು ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಮೃತಪಟ್ಟವರ […] The post ಸತ್ತವರ ಹೆಸರಲ್ಲಿ ಕೋಟಿ ಕೋಟಿ ಲೂಟಿ: ಗ್ಯಾರಂಟಿ ಯೋಜನೆಗಳಿಗೆ ಸರ್ಜರಿ ಮಾಡ್ತಾರಾ ಡಿಸಿಎಂ? appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಯುಕೆಯಲ್ಲಿ ಮಹತ್ವದ ಚರ್ಚೆ | ಕರ್ನಾಟಕದಲ್ಲಿ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯದ ಶಾಖೆ : ಚಲುವರಾಯಸ್ವಾಮಿ
    Next Article
    ಸಚಿವರ ಮನವಿಗೆ ಮಣಿದ ರಾಜ್ಯಪಾಲರು: ದಲಿತ ಸಮುದಾಯದ ಪಾಲಿಗೆ ಇಂದು ‘ಐತಿಹಾಸಿಕ ದಿನ’!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment