Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು

    Source: Chitradurga news

    27 Feb 2026, 01:28 PM
    4 days ago

    CHITRADURGA NEWS | 26 FEBRUARY 2026 ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಟೋಲ್‌ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂರು ಜನ ಪ್ರಯಾಣಿಕರು ಸ್ಥಳದಲ್ಲೇ ಮೃತರಾಗಿದ್ದಾರೆ. ಬಳ್ಳಾರಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಲಾರಿಗೆ ಡಿಕ್ಕಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು ಕಾರಿನಲ್ಲಿದ್ದವರನ್ನು ಕುಣಿಗಲ್‌ ಮೂಲದ ಲೋಹಿತ(38), ನರಸಿಂಹಮೂರ್ತಿ(40) ಹಾಗೂ ಗಂಗಾಧರ(37) […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಚಿವರ ಮನವಿಗೆ ಮಣಿದ ರಾಜ್ಯಪಾಲರು: ದಲಿತ ಸಮುದಾಯದ ಪಾಲಿಗೆ ಇಂದು ‘ಐತಿಹಾಸಿಕ ದಿನ’!
    Next Article
    ʼಐ ಲವ್‌ ಯೂ ವಿಜಯ್‌ʼ ಎಂದ ಕಿರಿಕ್‌ ಬೆಡಗಿ..! ರಶ್ಮಿಕಾ ವಿಜಯ್‌ ವೆಡ್ಡಿಂಗ್‌ ಫೋಟೋಸ್‌ ಇಲ್ಲಿವೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment