Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಕೇಸ್: ಅರವಿಂದ ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ

    Source: just kannada

    27 Feb 2026, 12:18 PM
    4 days ago

    ನವದೆಹಲಿ,ಫೆಬ್ರವರಿ,27,2026 (www.justkannada.in): ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾರನ್ನ ಖುಲಾಸೆಗೊಳಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ.  ಪ್ರಕರಣ ಸಂಬಂಧ ಕೇಜ್ರಿವಾಲ್,  ಸಿಸೋಡಿಯಾ ಸೇರಿದಂತೆ 23 ಜನರನ್ನು ಕೋರ್ಟ್  ಆರೋಪ ಮುಕ್ತಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ ಎನ್ನಲಾಗಿದೆ. ತೀರ್ಪು ಪ್ರಕಟವಾದ ಬಳಿಕ ಅರವಿಂದ ಕೇಜ್ರಿವಾಲ್ […] The post ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಕೇಸ್: ಅರವಿಂದ ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದೆಹಲಿ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್‌, ಮನೀಶ್ ಸಿಸೋಡಿಯಾ ಖುಲಾಸೆ
    Next Article
    UPSC Static Quiz – Geography : 27 February 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment