Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಲ್ಯಾಣ ಮಂದಿರಗಳ “ಕಲ್ಯಾಣ”ಕಾರ್ಯ: ಡ್ರೈನೇಜ್ ಗೆ ಆಹಾರ ಪದಾರ್ಥ,ಸಾರ್ವಜನಿಕರ ಆಕ್ರೋಶ

    Source: Dinamana

    27 Feb 2026, 11:53 AM
    4 days ago

    ದಾವಣಗೆರೆ: ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹದಡಿ ರಸ್ತೆಯಲ್ಲಿರುವ ಎಸ್.ಎಸ್. ಕಲ್ಯಾಣ ಮಂದಿರದ ಬಳಿ ಮ್ಯಾನ್‌ಹೋಲ್ ಒಂದು ಕಳೆದ ಕೆಲವು ದಿನಗಳಿಂದ ಉಕ್ಕಿ ಹರಿಯುತ್ತಿದ್ದು, ರಸ್ತೆಯಲ್ಲೆಲ್ಲಾ ಕೊಳಚೆ ನೀರು ಹರಡಿಕೊಂಡಿದೆ. ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಮತ್ತು ವಾಹನ ಸವಾರರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ​ಕಲ್ಯಾಣ ಮಂದಿರದಲ್ಲಿ ನಡೆಯುವ ಸಮಾರಂಭಗಳ ನಂತರ ಉಳಿದ ಆಹಾರ ಪದಾರ್ಥಗಳನ್ನು ನೇರವಾಗಿ ಒಳಚರಂಡಿಗೆ ಬಿಡುತ್ತಿರುವುದರಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ಘನತ್ಯಾಜ್ಯ ಮತ್ತು ಆಹಾರದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತೋಟಗಾರಿಕೆ ಇಲಾಖೆ ಬಳಿ ಹೊಸ ಡಿಸಿ ಕಚೇರಿಗೆ ಅನುಮತಿ | 6.30 ಎಕರೆಯಲ್ಲಿ ಜಿಲ್ಲಾಡಳಿತ ಭವನ
    Next Article
    ಮುಂದಿನ ಸಿಎಂ; NDA ತೀರ್ಮಾನವೇ ಅಂತಿಮ- R. ಅಶೋಕ್.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment