Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಬಕಾರಿ ನೀತಿ ಪ್ರಕರಣ | ಕೇಜ್ರಿವಾಲ್‌, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳು ಖುಲಾಸೆ

    Source: Nudikarnataka

    27 Feb 2026, 01:27 PM
    4 days ago

    ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಹಾಗೂ ತೆಲಂಗಾಣ ಜಾಗೃತಿ ಪಕ್ಷದ ಅಧ್ಯಕ್ಷೆ ಕೆ ಕವಿತಾ ಸೇರಿ ಎಲ್ಲಾ 23 ಆರೋಪಿಗಳನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿತೇಂದ್ರ ಸಿಂಗ್‌ ಅವರು ಸಿಬಿಐ ದಾಖಲಿಸಿದ್ದ ಪ್ರಕರಣ ಮುಕ್ತಾಯಗೊಳಿಸುವಂತೆ ಆದೇಶಿಸಿದರು. ಪ್ರಕರಣದಲ್ಲಿ ಯಾವುದೇ ವ್ಯಾಪಕ ಸಂಚು ಕಂಡುಬಂದಿಲ್ಲ. ಅಪರಾಧ ಎಸಗುವ ಉದ್ದೇಶ ಇಲ್ಲ. ಸಿಬಿಐ ಕೇವಲ ಊಹೆಯ ಆಧಾರದ ಮೇಲೆ ಪಿತೂರಿ […] The post ಅಬಕಾರಿ ನೀತಿ ಪ್ರಕರಣ | ಕೇಜ್ರಿವಾಲ್‌, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳು ಖುಲಾಸೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಶ್ವ ವಿಖ್ಯಾತ ಬೆಂಗಳೂರು ಕರಗಕ್ಕೆ ಮುಹೂರ್ತ ಫಿಕ್ಸ್!
    Next Article
    ಮಾರ್ಚ್​ 11 ರಿಂದ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment