Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್ಐಆರ್ | ನ್ಯಾಯಾಧೀಶರ ತರಬೇತಿ ಮಾದರಿಗೆ ಪ. ಬಂಗಾಳ ಸರ್ಕಾರ ವಿರೋಧ

    Source: Nudikarnataka

    28 Feb 2026, 11:53 AM
    3 days ago

    ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಆಮೂಲಾಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಸುಗಮ ನಿರ್ವಹಣೆಗಾಗಿ ನಿಯೋಜಿಸಲಾದ ನ್ಯಾಯಾಂಗ ಅಧಿಕಾರಿಗಳಿಗೆ ಭಾರತೀಯ ಚುನಾವಣಾ ಆಯೋಗ ನೀಡುತ್ತಿರುವ ತರಬೇತಿ ಮಾದರಿಗೆ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿತು. ಪ್ರಕರಣವನ್ನ ತುರ್ತಾಗಿ  ಆಲಿಸುವಂತೆ ಸಿಜೆಐಸೂರ್ಯಕಾಂತ್‌ ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ ಪೀಠವನ್ನು ಪಶ್ಚಿಮ ಬಂಗಾಳ ಸರ್ಕಾರ ಪ್ರತಿನಿಧಿಸಿದ್ದ ಹಿರಿಯ ನ್ಯಾಯವಾದಿ ಕಪಿಲ್‌ ಸಿಬಲ್‌ ಕೋರಿದರು. ನ್ಯಾಯಾಂಗ ಅಧಿಕಾರಿಗಳಿಗೆ ಏನನ್ನು ಆಧರಿಸಬೇಕು, ಏನನ್ನು ಆಧರಿಸಬಾರದು ಎಂಬ ಕುರಿತು ಇಸಿಐ ಸೂಚನೆ […] The post ಎಸ್ಐಆರ್ | ನ್ಯಾಯಾಧೀಶರ ತರಬೇತಿ ಮಾದರಿಗೆ ಪ. ಬಂಗಾಳ ಸರ್ಕಾರ ವಿರೋಧ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Jobs: ಬ್ಯಾಂಕ್ ಕ್ಷೇತ್ರದಲ್ಲಿ AI ಅವಕಾಶ! IBPS ನಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ!
    Next Article
    2028ರಲ್ಲಿ JDS-BJP ಮೈತ್ರಿ ಅಧಿಕಾರಕ್ಕೆ- ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment