Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಖಾಲಿ  ಹುದ್ದೆಗಳ ಭರ್ತಿ: ಪ್ರಧಾನಿ ಮೋದಿಗೆ ಪತ್ರ ಬರೆದ ಅರವಿಂದ ಬೆಲ್ಲದ್

    Source: just kannada

    27 Feb 2026, 12:18 PM
    4 days ago

    ಬೆಂಗಳೂರು,ಫೆಬ್ರವರಿ,27,2026 (www.justkannada.in):   ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಬೆದರಿದ ಸರ್ಕಾರ ಇದೀಗ ನಿನ್ನೆ 56 ಸಾವಿರ ಹುದ್ದೆಗಳ ಭರ್ತಿಗೆ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ. ಈ ಮಧ್ಯೆ ಇತ್ತ ಬಿಜೆಪಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. […] The post ಖಾಲಿ  ಹುದ್ದೆಗಳ ಭರ್ತಿ: ಪ್ರಧಾನಿ ಮೋದಿಗೆ ಪತ್ರ ಬರೆದ ಅರವಿಂದ ಬೆಲ್ಲದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪ.ಜಾತಿ,ಪ.ಪಂಗಡದ ಕೂಲಿ ಕಾರ್ಮಿಕರಿಂದ ಕುರಿ,ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
    Next Article
    Don’t Worry | ಬದುಕಿನ ಸವಾಲುಗಳಿಗೆ ಬೇಕಿಲ್ಲ ತಲೆಬಿಸಿ.. ಹರಿವ ನೀರಿಗೆ ದಾರಿಯ ಚಿಂತೆಯೇಕೆ?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment