Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆಯದಿದ್ರೆ ವಿಧಾನಸೌಧದಲ್ಲೇ ಮಲಗುವೆ- ವಾಟಾಳ್ ನಾಗರಾಜ್ ಎಚ್ಚರಿಕೆ

    Source: just kannada

    27 Feb 2026, 04:57 PM
    6 days ago

    ಬೆಂಗಳೂರು,ಫೆಬ್ರವರಿ,27,2026 (www.justkannada.in):  ಕರ್ನಾಟಕದಲ್ಲಿ ವಿಧಾನಸೌಧದೊಳಗೆ ದೃಶ್ಯ ಮಾಧ್ಯಮ ಬಿಡಬಾರದೆಂದು ನಿರ್ಧಾರವಾಗಿದೆ. ಈ ನಿರ್ಧಾರವನ್ನು ವಾಪಸ್ ಪಡೆಯದಿದ್ದರೇ ವಿಧಾನಸೌಧದ ಬಾಗಿಲಲ್ಲೇ ಮಲಗಿ ಪ್ರತಿಭಟನೆ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ವಾಟಾಳ್ ನಾಗರಾಜ್, ವಿಧಾನಸೌಧಕ್ಕೆ ದೃಶ್ಯ ಮಾಧ್ಯಮಗಳ ನಿರ್ಬಂಧ ಮಾಡಿರುವುದು ಅಪಚಾರ ಅವಲಕ್ಷಣ. ದೃಶ್ತ ಮಾಧ್ಯಮ ನಿರ್ಬಂಧ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಅದೇಶ ಹಿಂಪಡೆಯದಿದ್ದರೆ ಸರಕಾರದ ವಿರುದ್ದ ಹೋರಾಟ ಮಾಡುವೆ ಎಂದರು. ಮಾಧ್ಯಮದವರನ್ನ ಗುಲಾಮರಂತೆ ನೋಡಬಾರದು. ಯಾರು ಈ ತೀರ್ಮಾನ ತೆಗೆದುಕೊಂಡಿದ್ದಾರೋ […] The post ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆಯದಿದ್ರೆ ವಿಧಾನಸೌಧದಲ್ಲೇ ಮಲಗುವೆ- ವಾಟಾಳ್ ನಾಗರಾಜ್ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗಹರಿಸಿ- ಶ್ರೀರಾಮುಲು
    Next Article
    ಟಿ20 ವಿಶ್ವಕಪ್ ಇತಿಹಾಸದಲ್ಲೇ ಭಾರತದ ನಂ.1 ಬೌಲರ್ ಆಗಿ ಹೊರಹೊಮ್ಮಿದ ಅರ್ಷದೀಪ್!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment