Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

    Source: nammaudupi

    28 Feb 2026, 08:52 AM
    3 days ago

    ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಫೆ.27 ಶುಕ್ರವಾರ ಆಯೋಜಿಸಿದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ಮಾತನಾಡುತ್ತಾ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ. ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, ಮೌಕಿಕ ಪರಂಪರೆ ಹಾಗೂ ಪ್ರದರ್ಶನ ಕಲೆಗಳ ಕುರಿತು ಪಠ್ಯವಾಗಬೇಕು ಹಾಗೂ ಪ್ರತ್ಯೇಕ ಕರ್ನಾಟಕ ಬುಡಕಟ್ಟು ಅಕಾಡೆಮಿ ಸ್ಥಾಪನೆಯಾಗಬೇಕೆಂದು ಸರ್ಕಾರವನ್ನು ಅಗ್ರಹಿಸಿದರು. ಪ್ರಸ್ತಾವಿಕವಾಗಿ ಮಾತನಾಡಿದ […] The post ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಬಕಾರಿ ಹಗರಣ: ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋದ ಸಿಬಿಐ
    Next Article
    ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment