Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೋ ಹತ್ಯೆ ನಡೆಸಿದವರಿಗೆ ಸಖತ್ ಶಾಕ್ ನೀಡಿದ ಪೊಲೀಸರು: ಕಸಾಯಿ ನಡೆಸಿದ ಮನೆಯೇ ಸೀಜ್!

    Source: HOSADIGANTHA

    28 Feb 2026, 08:44 AM
    3 days ago

    ಹೊಸದಿಗಂತ ವರದಿ, ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಾರ್‍ಯ ಗ್ರಾಮದ ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದನ್ನು ಪತ್ತೆ ಮಾಡಿರುವ ಉಪ್ಪಿನಂಗಡಿ ಪೊಲೀಸರು ಮನೆ ಜಪ್ತಿ ಮಾಡಿ ಆರೋಪಿ ದಂಪತಿ ಸಹಿತಿ 3 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಫೆ. 26ರಂದು ರಾತ್ರಿ ಬಾರ್‍ಯ ಗ್ರಾಮದ ಹೊಸವಕ್ಲು ನಿವಾಸಿ ಅಬ್ದುಲ್ ರಹಿಮಾನ್ ಮನೆ ಆವರಣದಲ್ಲಿ ಗೋ ಹತ್ಯೆ ಮಾಡಿ ಮಾಂಸವನ್ನು ಪ್ಯಾಕೇಟ್ ಮಾಡಲಾಗಿ ಆಟೋ ರಿಕ್ಷಾವೊಂದಕ್ಕೆ ತುಂಬಿಸುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ […] The post ಗೋ ಹತ್ಯೆ ನಡೆಸಿದವರಿಗೆ ಸಖತ್ ಶಾಕ್ ನೀಡಿದ ಪೊಲೀಸರು: ಕಸಾಯಿ ನಡೆಸಿದ ಮನೆಯೇ ಸೀಜ್! appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಐಪಿಎಲ್ 2026 ಆರಂಭದ ದಿನಾಂಕ ಫಿಕ್ಸ್: ಚುನಾವಣಾ ಎಫೆಕ್ಟ್‌ನಿಂದ ವೇಳಾಪಟ್ಟಿ ಎರಡು ಹಂತದಲ್ಲಿ?
    Next Article
    ನನಗೋಸ್ಕರ ಯಾರೂ ದೆಹಲಿಗೆ ಹೋಗಬೇಡಿ: ಶಾಸಕರ ‘ಡಿನ್ನರ್ ಪಾಲಿಟಿಕ್ಸ್’ಗೆ ಡಿಕೆಶಿ ಫುಲ್ ಸ್ಟಾಪ್!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment