Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಣಜಿ ಕಣದಲ್ಲಿ ಕಾಶ್ಮೀರಿ ಕಲಿಗಳ ಆರ್ಭಟ: ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಒಮರ್ ಅಬ್ದುಲ್ಲಾ!

    Source: HOSADIGANTHA

    28 Feb 2026, 11:54 AM
    3 days ago

    ಹೊಸದಿಗಂತ ಹುಬ್ಬಳ್ಳಿ: ಇಲ್ಲಿನ ರಾಜನಗರದ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಜಮ್ಮು ಕಾಶ್ಮೀರ ನಡುವಿನ ರಣಜಿ ಟ್ರೋಫಿ ಪಂದ್ಯವು ರೋಚಕ ಹಂತಕ್ಕೆ ತಲುಪಿದೆ. ಈ ಪಂದ್ಯಕ್ಕೆ ವಿಶೇಷ ಮೆರುಗು ನೀಡಲು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಶನಿವಾರ ಬೆಳಿಗ್ಗೆ ಮೈದಾನಕ್ಕೆ ಭೇಟಿ ನೀಡಿದರು. ಬೆಳಿಗ್ಗೆ 9:38ಕ್ಕೆ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ತಮ್ಮ ರಾಜ್ಯದ ಆಟಗಾರರ ನಡುವೆ ಕುಳಿತು ಪಂದ್ಯವನ್ನು ವೀಕ್ಷಿಸುವ ಮೂಲಕ ತಂಡದ ಹುಮ್ಮಸ್ಸು ಹೆಚ್ಚಿಸಿದರು. ಜಮ್ಮು ಕಾಶ್ಮೀರದ ಆರಂಭಿಕ ಆಟಗಾರ ಕಮ್ರಾನ್ […] The post ರಣಜಿ ಕಣದಲ್ಲಿ ಕಾಶ್ಮೀರಿ ಕಲಿಗಳ ಆರ್ಭಟ: ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಒಮರ್ ಅಬ್ದುಲ್ಲಾ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಪತ್ರಿಕಾ ಭವನದಲ್ಲಿ ಆಪತ್ ರಕ್ಷಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ
    Next Article
    National Science Day | ಸಂಶೋಧನಾ ಮನೋಭಾವ ಉತ್ತೇಜಿಸುವ ದಿನ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment