Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳೆಗಳ ರಾಶಿಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತೊಗರಿ, ಜೋಳದ ತೆನೆ

    Source: HOSADIGANTHA

    01 Mar 2026, 10:19 AM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ತೊಗರಿ ಬೆಳೆ ಹಾನಿಯಾದ ಘಟನೆ ತಾಲೂಕಿನ ಶಿರುಂಜ ಗ್ರಾಮದಲ್ಲಿ ನಡೆದಿದೆ. ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯು ಕ್ಷಣಾರ್ಧದಲ್ಲಿ ವ್ಯಾಪಿಸಿ ಗೌರವ್ವ ಕೊಂಡಿಕೊಪ್ಪದ ಅವರಿಗೆ ಸೇರಿದ ಅಂದಾಜು ೩ ಎಕರೆಯಲ್ಲಿ ಬೆಳೆದಿದ್ದ ತೊಗರೆ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಅದೇ ರೀತಿ ಗಂಗವ್ವ ಗೌಳೇರ ಅವರು ತಮ್ಮ ೭ ಎಕರೆ ಹೊಲದಲ್ಲಿ ಬೆಳೆದ ತೊಗರಿ ಬೆಳೆಯನ್ನ ಕಟಾವು ಮಾಡಿ, ಒಕ್ಕಣೆ ಮಾಡಲು ಕಣದಲ್ಲಿ ತಂದು […] The post ಬೆಳೆಗಳ ರಾಶಿಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತೊಗರಿ, ಜೋಳದ ತೆನೆ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿ : ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ
    Next Article
    ನಾಳೆಯಿಂದ ಕಲಬುರಗಿಯಲ್ಲಿ ಮಹಿಳಾ ಟೆನಿಸ್ ಕಲರವ: ಟೂರ್ನಿಯ ಲೋಗೋ ಅನಾವರಣ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment