Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಕರ ರಸ್ತೆ ಅಪಘಾತ: ದೇವರ ದರುಶನ ಮುಗಿಸಿ ಬಂದ ನವದಂಪತಿ ಸೇರಿದ್ದು ಮಸಣ

    Source: HOSADIGANTHA

    01 Mar 2026, 08:44 AM
    2 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34) ಹಾಗೂ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮದುವೆಯಾಗಿ ಕೇವಲ 15 ದಿನಗಳಷ್ಟೇ ಆಗಿದ್ದ ದಂಪತಿ ದೇವರ ದರುಶನಕ್ಕೆ […] The post ಭೀಕರ ರಸ್ತೆ ಅಪಘಾತ: ದೇವರ ದರುಶನ ಮುಗಿಸಿ ಬಂದ ನವದಂಪತಿ ಸೇರಿದ್ದು ಮಸಣ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ
    Next Article
    Insights Weekly Essay Challenges 2026 – Week 9 – Standardization in education risks standardizing minds.

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment