Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯುದ್ಧದ ಭೀತಿ: ಅರಬ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನಪ್ರತಿನಿಧಿಗಳ ರಕ್ಷಣೆಗೆ ಮನವಿ

    Source: Nudikarnataka

    02 Mar 2026, 08:42 AM
    1 day ago

    ಪ್ರಸ್ತುತ ಇರಾನ್ ಮತ್ತು ಇರಾಕ್ ದೇಶಗಳ ನಡುವೆ ಯುದ್ಧೋನ್ಮಾದದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ನೇರ ಪರಿಣಾಮ ಇರಾನ್, ಇರಾಕ್, ದುಬೈ ಸೇರಿದಂತೆ ಮಧ್ಯಪ್ರಾಚ್ಯದ ಬಹುತೇಕ ಅರಬ್ ರಾಷ್ಟ್ರಗಳ ಮೇಲಾಗಿದೆ. ಇದರಿಂದಾಗಿ ಆ ಭಾಗದಲ್ಲಿ ಅತ್ಯಂತ ಪ್ರಕ್ಷುಬ್ಧ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನಮ್ಮ ರಾಜ್ಯದ ಶಾಸಕರಾದ ಎ.ಸಿ.ಶ್ರೀನಿವಾಸ್, ಎಸ್‌.ಎಲ್‌.ಬೋಜೇಗೌಡರು, ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್‌ ಸೇರಿದಂತೆ ಹಲವು ಪ್ರಮುಖರು ದುಬೈಗೆ ಭೇಟಿ ನೀಡಿದ್ದು, ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಇವರಷ್ಟೇ ಅಲ್ಲದೆ, ಪ್ರವಾಸಕ್ಕೆ ತೆರಳಿದ್ದವರು, […] The post ಯುದ್ಧದ ಭೀತಿ: ಅರಬ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನಪ್ರತಿನಿಧಿಗಳ ರಕ್ಷಣೆಗೆ ಮನವಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ
    Next Article
    ಬರಿಗೈಲಿ ಮರಳದ ಸಲ್ಮಾನ್ ಅಲಿ ಪಡೆ: ಪಾಕ್ ತಂಡಕ್ಕೆ ಸಿಗಲಿರುವ ಒಟ್ಟು ಮೊತ್ತ ಎಷ್ಟು ಗೊತ್ತಾ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment