Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಡಗೋಡ । ಗದ್ದೆಗೆ ತೆರಳುತ್ತಿದ್ದ ವೇಳೆ ಕರಡಿ ದಾಳಿ: ರೈತನ ತಲೆ, ಕೈ, ಕಾಲುಗಳಿಗೆ ಗಾಯ

    Source: HOSADIGANTHA

    02 Mar 2026, 07:09 AM
    1 day ago

    ಹೊಸ ದಿಗಂತ ವರದಿ, ಮುಂಡಗೋಡ: ಗದ್ದೆಗೆ ತೆರಳುತ್ತಿದ್ದ ವೇಳೆ ರೈತನ ಮೇಲೆ ಕರಡಿವೊಂದು ದಾಳಿ ನಡೆಸಿ ತೀವ್ರ ಗಾಯಗೊಳಿಸಿದ ಘಟನೆ ತಾಲೂಕಿನ ಹಿರೇಹಳ್ಳಿ ಗ್ರಾಮದ ಸಮೀಪ ಭಾನುವಾರ ನಡೆದಿದೆ. ಹಿರೇಹಳ್ಳಿ ಗ್ರಾಮದ ರಹೀಮಖಾನ್ ಪಾಳಾ ಎಂಬಾತನು ಗಾಯಗೊಂಡ ರೈತ. ಹಿರೇಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗದ್ದೆಗೆ ಅರಣ್ಯ ಮಾರ್ಗವಾಗಿ ತೆರಳುತ್ತಿರುವಾಗ ಕರಡಿ ದಾಳಿ ನಡೆಸಿ ತಲೆ, ಕೈ, ಕಾಲುಗಳಿಗೆ ಗಾಯಗೊಳಿಸಿದೆ. ಗಾಯಗೊಂಡ ಗಾಯಾಳುವನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿದೆ. The post ಮುಂಡಗೋಡ । ಗದ್ದೆಗೆ ತೆರಳುತ್ತಿದ್ದ ವೇಳೆ ಕರಡಿ ದಾಳಿ: ರೈತನ ತಲೆ, ಕೈ, ಕಾಲುಗಳಿಗೆ ಗಾಯ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಇಸ್ರೇಲ್-ಇರಾನ್ ವಾರ್‌: 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ದಾಳಿ
    Next Article
    ರೋಸ್ಟನ್, ಹೋಲ್ಡರ್, ಪೊವೆಲ್ ಬೊಂಬಾಟ್ ಬ್ಯಾಟಿಂಗ್: ಭಾರತ ಗೆಲುವಿಗೆ ಬಿಗ್ ಟಾರ್ಗೆಟ್!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment