Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಾಳ್ಮೆ, ತಂತ್ರದ ಮಹತ್ವವನ್ನು ಅವರಿಂದಲೇ ಕಲಿತೆ: ಸಂಜು ಹೇಳಿದ್ದು ಯಾರ ಬಗ್ಗೆ?

    Source: HOSADIGANTHA

    02 Mar 2026, 07:10 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 195 ರನ್ ಕಲೆಹಾಕಿ ಸವಾಲಿನ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಭಾರತಕ್ಕೆ ನಾಯಕತ್ವದ ಇನಿಂಗ್ಸ್ ನೀಡಿದವರು ಸಂಜು ಸ್ಯಾಮ್ಸನ್. ಕೇವಲ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಬೌಂಡರಿಗಳ ನೆರವಿನಿಂದ ಅಜೇಯ 97 ರನ್ ಸಿಡಿಸಿ ತಂಡವನ್ನು 19.2 ಓವರ್‌ಗಳಲ್ಲಿ 5 ವಿಕೆಟ್‌ಗಳ ಜಯಕ್ಕೆ ಕೊಂಡೊಯ್ದರು. […] The post ತಾಳ್ಮೆ, ತಂತ್ರದ ಮಹತ್ವವನ್ನು ಅವರಿಂದಲೇ ಕಲಿತೆ: ಸಂಜು ಹೇಳಿದ್ದು ಯಾರ ಬಗ್ಗೆ? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!
    Next Article
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment