Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನಗಣತಿ ಕಾರ್ಯವನ್ನು ಅತ್ಯಂತ ಜವಬ್ದಾರಿಯಿಂದ ನಿರ್ವಹಿಸಿ – ಡಾ ಕುಮಾರ

    Source: Nudikarnataka

    02 Mar 2026, 10:18 AM
    1 day ago

    ಜನಗಣತಿ ಕಾರ್ಯವು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ನಿರ್ದೇಶನ ನೀಡಿದರು. ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜನಗಣತಿಯು ದೇಶದ ಅತಿದೊಡ್ಡ ಸಾರ್ವಜನಿಕ ಅಭ್ಯಾಸ ಚಟುವಟಿಕೆಯಾಗಿದ್ದು, ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮ ಇದಾಗಿದ್ದು, ಮುಂದಿನ […] The post ಜನಗಣತಿ ಕಾರ್ಯವನ್ನು ಅತ್ಯಂತ ಜವಬ್ದಾರಿಯಿಂದ ನಿರ್ವಹಿಸಿ – ಡಾ ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Dharwad Protests | Congress Govt | ಇನ್ನಾದ್ರೂ ನೇಮಕಾತಿ ಪ್ರಕ್ರಿಯೆ ಸ್ಪೀಡ್ ಆಗುತ್ತಾ | Congress vs BJP
    Next Article
    ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ- ಸಚಿವ ಕೃಷ್ಣ ಭೈರೇಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment