Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ- ಸಚಿವ ಕೃಷ್ಣ ಭೈರೇಗೌಡ

    Source: just kannada

    02 Mar 2026, 08:50 AM
    1 day ago

    ಬೆಂಗಳೂರು,ಮಾರ್ಚ್,2,2026 (www.justkannada.in):  ಇರಾನ್ , ಇಸ್ರೇಲ್ ಸಂಘರ್ಷ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆಗೆ ಪ್ರಯತ್ನ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ,  ಬಹಳಷ್ಟು ಜನ ಮಧ್ಯಪ್ರಾಚ್ಯ ದೇಶಗಳ ಏರ್ ಪೋರ್ಟ್ ನಲ್ಲಿ ಸಿಲುಕಿದ್ದಾರೆ. ಜನ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಮಾಹಿತಿ ಇದೆ ರಾಜ್ಯ ಸರ್ಕಾರ ತುರ್ತು ಸಹಾಯವಾಣಿ ಆರಂಭಿಸಿದೆ.  ವೀಸಾ ಸಮಸ್ಯೆ ಇದ್ದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದಿದ್ದಾರೆ. ಏರ್ ಪೋರ್ಟ್ ನಲ್ಲಿ ಸಿಲುಕಿಕೊಂಡ […] The post ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ- ಸಚಿವ ಕೃಷ್ಣ ಭೈರೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜನಗಣತಿ ಕಾರ್ಯವನ್ನು ಅತ್ಯಂತ ಜವಬ್ದಾರಿಯಿಂದ ನಿರ್ವಹಿಸಿ – ಡಾ ಕುಮಾರ
    Next Article
    ನಾಳೆ ವರ್ಷದ ಮೊದಲ ಕೇತುಗ್ರಸ್ತ ಚಂದ್ರಗ್ರಹಣ : ಸಮಯ ಮತ್ತು ಪಾಲಿಸಬೇಕಾದ ನಿಯಮಗಳ ಪೂರ್ಣ ವಿವರ ಇಲ್ಲಿದೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment