Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ತುಂಬಕೆರೆ ಡೇರಿ ನೂತನ ನಿರ್ದೇಶಕರಿಗೆ ಅಭಿನಂದನೆ

    Source: Nudikarnataka

    02 Mar 2026, 11:10 AM
    23 hours ago

    ಮಂಡ್ಯ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿ ತುಂಬಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾದ ನೂತನ ನಿರ್ದೇಶಕರನ್ನು ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ನಿರ್ದೇಶಕ ಬಿ.ಆರ್ ರಾಮಚಂದ್ರ ಅಭಿನಂದಿಸಿದರು. ನೂತನ ನಿರ್ದೇಶಕರಾದ ಶಂಕರ್, ಶಿವರಾಮ್, ಮಹದೇವ್, ಶ್ರೀಧರ್,ರಶೀತ್ ಗೌಡ (ರಾಕಿ), ಪ್ರೇಮಮ್ಮ ಮತ್ತು ಸುಕನ್ಯಾ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸಂಘವನ್ನು ಆರ್ಥಿಕವಾಗಿ ಬಲಿಷ್ಟಗೊಳಿಸಲು ಸದಸ್ಯರು ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಕುಂಟೇಗೌಡ, ಶೇಖರ್ […] The post ಮಂಡ್ಯ | ತುಂಬಕೆರೆ ಡೇರಿ ನೂತನ ನಿರ್ದೇಶಕರಿಗೆ ಅಭಿನಂದನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದ್ವಿತೀಯ PUC ವಿದ್ಯಾರ್ಥಿನಿ ಫೀಸ್ ಕಟ್ಟಿಲ್ಲವೆಂದು ಹಾಲ್ ಟಿಕೆಟ್ ನಿರಾಕರಣೆ: ಶಿಕ್ಷಕಿ ಸಸ್ಪೆಂಡ್
    Next Article
    ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ದುರುಪಯೋಗ ನಿಲ್ಲಿಸಿ-ಸಿಎಂ ವಿರುದ್ದ ಆರ್.ಅಶೋಕ್ ಕಿಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment