Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ದುರುಪಯೋಗ ನಿಲ್ಲಿಸಿ-ಸಿಎಂ ವಿರುದ್ದ ಆರ್.ಅಶೋಕ್ ಕಿಡಿ

    Source: just kannada

    02 Mar 2026, 12:10 PM
    19 hours ago

    ಬೆಂಗಳೂರು,ಮಾರ್ಚ್,2,2026 (www.justkannada.in):  ಸಿಎಂ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ಇಲಾಖೆ ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಈಗ ರಾಜ್ಯ ಗುಪ್ತಚರ ಇಲಾಖೆಗೆ ಪೂರ್ಣಾವಧಿ ಕೆಲಸ ಸಿಕ್ಕಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ದುರ್ಬಲಗೊಳ್ಳುತ್ತಿದೆ. ಕೋಮು ಉದ್ವಿಘ್ನತೆ ಹೆಚ್ಚಾಗುತ್ತಿದೆ.  ಔಷಧ ಕಾರ್ಖಾನೆಗಳು ಅನಿಯಂತ್ರಿತವಾಗಿ ನಡೆಯುತ್ತಿದೆ. ಈ ಸರ್ಕಾರದ ಪ್ರಮುಖ ಆದ್ಯತೆ  ಶಾಸಕರನ್ನು ಎಣಿಸುವುದು.  ಡಿಸಿಎಂ ಡಿಕೆ ಶಿವಕುಮಾರ್ ಬಣದ  ಭೋಜನ  ಹಾಜರಾತಿ ಪತ್ತೆ ಹಚ್ಚುವುದಾಗಿದೆ. ಈವಿಚಾರಕ್ಕೆ […] The post ವೈಯಕ್ತಿಕ ರಾಜಕೀಯ ಉಳುವಿಗಾಗಿ ಗುಪ್ತಚರ ದುರುಪಯೋಗ ನಿಲ್ಲಿಸಿ-ಸಿಎಂ ವಿರುದ್ದ ಆರ್.ಅಶೋಕ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ | ತುಂಬಕೆರೆ ಡೇರಿ ನೂತನ ನಿರ್ದೇಶಕರಿಗೆ ಅಭಿನಂದನೆ
    Next Article
    [COMPILATIONS] – InsightsIAS Secure Synopsis – February 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment