Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಥಬೀದಿ ಕಾಲೇಜು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ

    Source: nammaudupi

    02 Mar 2026, 12:35 PM
    20 hours ago

    ಮಂಗಳೂರು, ಮಾ.2: ನಗರದ ರಥಬೀದಿಯಲ್ಲಿರುವ ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ವಿಜ್ಞಾನ ಸಂಘ ಮತ್ತು ವಿಜ್ಞಾನ ವಿಭಾಗಗಳ ವತಿಯಿಂದ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ವಿಜ್ಞಾನ ಲೇಖಕಿ ಹಾಗೂ ಪರಿಸರವಾದಿ ಸರೋಜಾ ಪ್ರಕಾಶ್ ಅವರು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಹಿನ್ನೆಲೆಯನ್ನು ಮತ್ತು ಪ್ರಸಕ್ತ ವರ್ಷದ ಮುಖ್ಯ ವಿಷಯವಾದ “ವಿಜ್ಞಾನದಲ್ಲಿ ಮಹಿಳೆಯರು- ವಿಕಸಿತ ಭಾರತಕ್ಕೆ ಕೊಡುಗೆ” ಎಂಬುದರ ಮಹತ್ವವನ್ನು ವಿವರಿಸಿದರು. […] The post ರಥಬೀದಿ ಕಾಲೇಜು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಸ್ತೂರ್ಬಾ ಆಸ್ಪತ್ರೆ ಹಾಗೂ ಅದರ ಸಹ ಆಸ್ಪತ್ರೆಗಳಲ್ಲಿ ಇಎಸ್‌ಐಎಸ್ (ESI) ದ್ವಿತೀಯ ಹಂತದ ಚಿಕಿತ್ಸಾ ಸೇವೆಗಳು ಮರು ಆರಂಭ
    Next Article
    ಮಂಡ್ಯ | ಮಾ.4 ಕ್ಕೆ ಶಂಕರಗೌಡರ ಕುರಿತ ಗೀತನಮನ – ಪುಸ್ತಕಗಳ ಬಿಡುಗಡೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment