Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ | ಮೋದಿ ಸಾಧನೆ ಮನೆ ಮನೆಗೆ ಮುಟ್ಟಿಸಲು‌ ಕರೆ 

    Source: Chitradurga news

    02 Mar 2026, 02:10 PM
    17 hours ago

    CHITRADURGA NEWS | 02 MARCH 2026 ಚಿತ್ರದುರ್ಗ: ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಧೈರ್ಯ, ಅಭಿಮಾನದಿಂದ ಹೇಳದಿದ್ದರೆ ಹೆತ್ತ ತಾಯಿಗೆ ದ್ರೋಹ ಬಗೆದಂತಾಗುತ್ತದೆಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 02 | ಮೆಕ್ಕೆಜೋಳ ರೇಟ್ ಎಷ್ಟಿದೆ? ತುರುವನೂರು ರಸ್ತೆಯಲ್ಲಿರುವ ಕಮ್ಮರೆಡ್ಡಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾಪಾರ್ಟಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕಾರಿಣಿ ಸಭೆ, ಬಿಎಲ್‍ಓ-ಟು ಕಾರ್ಯಾಗಾರ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
    Next Article
    56,342 ಖಾಲಿ ಹುದ್ದೆಗಳ ಭರ್ತಿ | ಶೇ.15 ಒಳಮೀಸಲಾತಿಯನ್ನು ಎ,ಬಿ,ಸಿ ಗುಂಪುಗಳಿಗೆ ವರ್ಗೀಕರಿಸಿ : ಮಾದರ ಮಹಾಸಭಾ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment