Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇರಾನ್-ಇಸ್ರೇಲ್ ಯುದ್ದ | ಕನ್ನಡಿಗರ ರಕ್ಷಣೆಗೆ ಪಿಎಂ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

    Source: Nudikarnataka

    02 Mar 2026, 02:09 PM
    17 hours ago

    ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಬರೆದಿರುವ ಪತ್ರದಲ್ಲಿ, ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ, ರಾಜಕೀಯ ಉದ್ವಿಗ್ನತೆ ಮತ್ತು ವಿಮಾನಯಾನ ನಿರ್ಬಂಧಗಳಿಂದಾಗಿ ಅಲ್ಲಿರುವ ಕನ್ನಡಿಗರು ಹಾಗೂ ಇತರ ಭಾರತೀಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಯುಎಇ (ದುಬೈ) ನಂತಹ ಸ್ಥಳಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆ. ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ವಿದೇಶಾಂಗ ವ್ಯವಹಾರಗಳ […] The post ಇರಾನ್-ಇಸ್ರೇಲ್ ಯುದ್ದ | ಕನ್ನಡಿಗರ ರಕ್ಷಣೆಗೆ ಪಿಎಂ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಳ್ಳಕೆರೆಯಲ್ಲಿ ರೈತರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ | ಸ್ಥಳಕ್ಕೆ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಭೇಟಿ | ಮಾರ್ಚ್ 15ರೊಳಗೆ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ 
    Next Article
    ಅರವಿಂದ ಕೇಜ್ರಿವಾಲ್‌ ಬಿಡುಗಡೆ | ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment