Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

    Source: Dinamana

    02 Mar 2026, 05:09 PM
    14 hours ago

    ಜಗಳೂರು: ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದ್ದು ಬಹುತೇಕ ವಿಜ್ಞಾನವಿಲ್ಲದೆ ಜೀವನ ನಡೆಸುವಂತಹ ಪರಿಸ್ಥಿತಿ ಇಲ್ಲದಂತಾಗಿದೆ ಎಂದು ತಾಲೂಕಿನ ತಮಲೆಹಳ್ಳಿ ಗ್ರಾಮದ ಪಿಎಂ ಶ್ರೀ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯ ಎಸ್ ಟಿ ಎಂ ಸಿ ಅಧ್ಯಕ್ಷ ಎಂ ಜೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ತಮಲೆಹಳ್ಳಿ ಗ್ರಾಮದ ಪಿಎಂ ಶ್ರೀ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರೀಯ ವಿಜ್ಞಾನ ದಿನವನ್ನು ಭಾರತದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌
    Next Article
    ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment