Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ

    Source: just kannada

    03 Mar 2026, 10:09 AM
    7 hours ago

    ಬೆಂಗಳೂರು,ಮಾರ್ಚ್,3,2026 (www.justkannada.in): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿ ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ಹೇಳಿರುವುದಿಷ್ಟು… ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ […] The post ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಕ್ತ ಚಂದ್ರಗಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    Next Article
    UPSC CURRENT AFFAIRS – 3 March 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment