Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೃಷಿ ಇಲಾಖೆಯ ಸೌಲಭ್ಯಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿ : ಸಿಇಓ ನಂದಿನಿ

    Source: Nudikarnataka

    03 Mar 2026, 12:57 PM
    7 hours ago

    ಸರ್ಕಾರದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ವಿವಿಧ ಕೃಷಿ ಸವಲತ್ತುಗಳು ಫಲಾನುಭವಿಗಳಿಗೆ ತಲುಪುವಂತೆ ಕೃಷಿ ಇಲಾಖೆ ವತಿಯಿಂದ ವ್ಯಾಪಕ ಅರಿವು ಮೂಡಿಸುವಂತೆ ಕ್ರಮ ವಹಿಸಬೇಕು ಎಂದು ಮಂಡ್ಯ ಜಿ. ಪಂ. ಸಿಇಓ ನಂದಿನಿ ಕೆ.ಆರ್. ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರೈತರ ಪ್ರಗತಿಗೆ ಸಹಾಯಕವಾಗುವ 9 ಪ್ರಮುಖ ಕೃಷಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು. 1. […] The post ಕೃಷಿ ಇಲಾಖೆಯ ಸೌಲಭ್ಯಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿ : ಸಿಇಓ ನಂದಿನಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Viral News: ಓವರ್ ಡ್ಯೂಟಿ ಮಾಡೋಕೆ ಹಿಂಜರಿಯುತ್ತಿದ್ದಾರಂತೆ ಉದ್ಯೋಗಿಗಳು! ಅದ್ಯಾಕೆ ಅಂತ ತಿಳಿದುಕೊಳ್ಳಿ
    Next Article
    ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment