Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್​ನಲ್ಲಿ ಡಿನ್ನರ್​ ಪಾಲಿ‘ಟ್ರಿಕ್ಸ್​’ ಡಿಕೆಶಿ ಉದ್ದೇಶ ಏನು..? ಸಿಎಂ ಆಗ್ತಾರಾ..?

    Source: Public Spot

    04 Mar 2026, 02:30 PM
    2 days ago

    ರಾಜ್ಯ ಬಜೆಟ್‌ ಅಧಿವೇಶನಕ್ಕೆ ಎರಡು ದಿನ ಬಾಕಿ ಇದೆ. ದಾಖಲೆಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ಮಹತ್ವದ ಬೆಳವಣಿಗೆ ನಡೆದಿದೆ. ಕೆಲವು ಸಿಎಂ ಆಪ್ತ ಶಾಸಕರು ವಿದೇಶ ಪ್ರವಾಸದಲ್ಲಿರುವಾಗ ಡಿಸಿಎಂ ಡಿ.ಕೆ ಶಿವಕುಮಾರ್‌ ಆಪ್ತರು ಡಿನ್ನರ್‌ ಮೀಟಿಂಗ್‌ ಮಾಡಿದ್ದರು. ಡಿಕೆ ಶಿವಕುಮಾರ್​ ಸಿಎಂ ಆಗಬೇಕು, ಅದಕ್ಕಾಗಿ ಹೈಕಮಾಂಡ್​ ನಾಯಕರ ಭೇಟಿಗೂ ಸಿದ್ಧ ಎಂದಿದ್ದರು. ಕುರ್ಚಿ ಕಸರತ್ತು ಜೋರಾಗಿರುವ ಹೊತ್ತಲ್ಲೇ ಡಿಸಿಎಂ... The post ಕಾಂಗ್ರೆಸ್​ನಲ್ಲಿ ಡಿನ್ನರ್​ ಪಾಲಿ‘ಟ್ರಿಕ್ಸ್​’ ಡಿಕೆಶಿ ಉದ್ದೇಶ ಏನು..? ಸಿಎಂ ಆಗ್ತಾರಾ..? appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್​ ಪರ ವಕೀಲರ ಪ್ಲಾನ್ ಏನು..? ​
    Next Article
    India vs England: ಭಾರತ ಕ್ರಿಕೆಟ್‌ ತಂಡದ ಅಭ್ಯಾಸಕ್ಕೆ ಅಡ್ಡಿಯಾಯ್ತು ʼಗ್ರಹಣʼ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment