Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉನ್ನತ ಮಟ್ಟದ ಸಮಿತಿ ವರದಿ: ತಮಿಳುನಾಡು ಸಿಎಂಗೆ ಸಿಎಂ  ಸಿದ್ದರಾಮಯ್ಯ ಧನ್ಯವಾದ

    Source: just kannada

    04 Mar 2026, 06:01 AM
    7 hours ago

    ಬೆಂಗಳೂರು,ಮಾರ್ಚ್,4,2026 (www.justkannada.in): ನಿಮ್ಮ ಪತ್ರ ಮತ್ತು ಅದರೊಂದಿಗೆ ಕಳುಹಿಸಿರುವ ತಮಿಳುನಾಡು ಸರ್ಕಾರ ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಅಧ್ಯಯನಕ್ಕಾಗಿ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿಯ ಕೆಲವು ಭಾಗಗಳಿಗಾಗಿ ಧನ್ಯವಾದಗಳು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂವಿಧಾನದಲ್ಲಿ ಮಾಡಬೇಕಾಗಿರುವ ಬದಲಾವಣೆ ಕುರಿತು ಪ್ರಾರಂಭಿಸಿರುವ ಪ್ರಯತ್ನಕ್ಕಾಗಿ ನಿಮ್ಮನ್ನು ಅಭಿನಂದಿಸುತ್ತೇನೆ ಎಂದು  ಸಿಎಂ ಸಿದ್ದರಾಮಯ್ಯ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದಿಷ್ಟು… ಈ ವರದಿಯಲ್ಲಿ ಎತ್ತಿರುವ […] The post ಉನ್ನತ ಮಟ್ಟದ ಸಮಿತಿ ವರದಿ: ತಮಿಳುನಾಡು ಸಿಎಂಗೆ ಸಿಎಂ  ಸಿದ್ದರಾಮಯ್ಯ ಧನ್ಯವಾದ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಮೆರಿಕ ಬಳಿ ಖಾಲಿಯಾಗುತ್ತಿವೆ ಕ್ಷಿಪಣಿ ಸಂಗ್ರಹ ; ಟ್ರಂಪ್‌ಗೆ ಪೆಂಟಗನ್ ಎಚ್ಚರಿಕೆ
    Next Article
    UPSC Insta–DART (Daily Aptitude and Reasoning Test) 4 Mar 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment