Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂವಿಧಾನ ಉಳಿವಿಗಾಗಿ ಹೋರಾಟ ಅವಶ್ಯ : ದೊಣೆಹಳ್ಳಿ ಗುರುಮೂರ್ತಿ

    Source: Dinamana

    04 Mar 2026, 02:22 PM
    2 days ago

    ಜಗಳೂರು: ದೇಶದಲ್ಲಿ ಸಂವಿಧಾನವನ್ನು ತೆಗೆದುಹಾಕುವಂತ ಹುನ್ನಾರ ನಡೆಯುತ್ತಿದ್ದು ಸಂವಿಧಾನದ ಉಳಿವಿಗಾಗಿ ಬಹುಸಂಖ್ಯಾತರಾಗಿರುವ ದೀನದಲಿತರು ಕೂಲಿ ಕಾರ್ಮಿಕರು ಯುವ ಸಮುದಾಯದವರು ಹೋರಾಟ ಮಾಡುವ ಅನಿವಾರ್ಯತೆ ಇದೆ ಎಂದು  ದಾಸೋಹ ಸಂಸ್ಕೃತಿ ಉತ್ಸವದ ಸಂಚಾಲಕರಾದ ದೊಣೆಹಳ್ಳಿ ಗುರುಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಬಯಲು ರಂಗ ಮಂದಿರದ  ಸಮೀಪವಿರುವ ಸರ್ಕಾರಿ ಹಿರಿಯ ಬಾಲಕರ ಪ್ರಾಥಮಿಕ ಶಾಲೆಯಲ್ಲಿ  ತಾಲೂಕಿನ ದೋಣಿಹಳ್ಳಿ ಗ್ರಾಮದ ಶ್ರೀ ಶರಣಬಸವೇಶ್ವರ ದಾಸೋಹ ಮಠದಲ್ಲಿ ನಡೆಯುವ ದಾಸೋಹ ಸಂಸ್ಕೃತಿ ಉತ್ಸವದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ದೇಶದಲ್ಲಿ ಸಂವಿಧಾನದಿಂದಲೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹೆಚ್.ಡಿ.ಕುಮಾರಸ್ವಾಮಿಗೆ ತಾಕತ್ತಿದ್ದರೆ ಮಂಡ್ಯಕ್ಕೆ ಕೈಗಾರಿಕೆ ತರಲಿ : ಶಾಸಕ ಉದಯ್ ಸವಾಲು
    Next Article
    ಪತ್ರಕರ್ತೆಯರಿಗೆ ವಿಶೇಷ ತರಬೇತಿಗೆ ಅರ್ಜಿ ಆಹ್ವಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment