Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ

    Source: nammaudupi

    04 Mar 2026, 10:29 AM
    7 hours ago

    ತೆಂಕನಿಡಿಯೂರು, ಮಾ.4: ಯಶಸ್ವಿ ಪ್ರಾಜೆಕ್ಟ್ಗಾಗಿ ಸ್ಪಷ್ಟ ಸಂಶೋಧನಾ ಸಮಸ್ಯೆ, ನಿರ್ದಿಷ್ಟ ಉದ್ದೇಶಗಳು, ಸೂಕ್ತ ಸಂಶೋಧನಾ ವಿನ್ಯಾಸ, ಸಾಹಿತ್ಯ ಪರಿಶೀಲನೆ ಹಾಗೂ ದತ್ತಾಂಶ ವಿಶ್ಲೇಷಣೆ ಅಗತ್ಯವೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಗ್ರಾಫಿಕ್ ಎರಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ರಶ್ಮಿ ಕೊಡಿಕಲ್ ಗುಣಮಟ್ಟದ ಶೈಕ್ಷಣಿಕ ಪ್ರಾಜೆಕ್ಟ್ ರೂಪಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಪರಿಶೀಲಿತ ವೈಜ್ಞಾನಿಕ ಪತ್ರಿಕೆಗಳು ಮತ್ತು ವಿಶ್ವಾಸಾರ್ಹ ದತ್ತಸಂಚಯಗಳ ಬಳಕೆ, ಮಾದರಿ ಆಯ್ಕೆ ವಿಧಾನಗಳು, ಪ್ರಾಥಮಿಕ ಮತ್ತು ದ್ವಿತೀಯ ದತ್ತಾಂಶ ಸಂಗ್ರಹ, ಮಾಪನ ಮಾಪಕಗಳು ಹಾಗೂ […] The post ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಚಿತ್ರದುರ್ಗ: 3ಬಿ ಮೀಸಲಾತಿಯ ಸದುಪಯೋಗ ಪಡೆಯಲು ಯುವಜನತೆಗೆ ಆರ್. ಶಿವಣ್ಣ ಕರೆ
    Next Article
    ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment