Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳು ಎಲ್ಲ ಬಗೆಯ ಕೌಶಲ್ಯತೆ ಕಲಿಯಬೇಕಿದೆ : ವಿಜಯ ಆನಂದ್

    Source: Nudikarnataka

    04 Mar 2026, 10:34 AM
    7 hours ago

    ಇಂದಿನ ಕಾಲೇಜು ವಿದ್ಯಾರ್ಥಿಗಳು ಕಲೆ ಸೇರಿದಂತೆ ಎಲ್ಲಾ ಕೌಶಲ್ಯತೆ ಕಲಿಯಬೇಕಿದೆ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ ಆನಂದ್ ಹೇಳಿದರು. ಮಂಡ್ಯ ನಗರದ ಪಿಇಎಸ್ ರಂಗಮಂದಿರದಲ್ಲಿ ಜನತಾ ಶಿಕ್ಷಣ ಟ್ರಸ್ಟ್ ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜು ಆಯೋಜಿಸಿದ್ದ ನಿತ್ಯ ಸಚಿವ ಕೆ.ವಿ.ಶಂಕರಗೌಡ ಅವರ ೩೦ನೇ ಸಂಸ್ಮರಣಾರ್ಥ ರಾಜ್ಯಮಟ್ಟದ ಜನಪದ ಗೀತೆ ಸ್ಪರ್ಧೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿರುವ ವಿದ್ಯಾರ್ಥಿಗಳು ವಿದ್ಯೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಶ್ರದ್ಧೆಯಿಂದ ಕಲಿತರೆ ಮಾತ್ರ ಉಜ್ವಲ ಭ್ಯವಿಷ್ಯವಿದೆ, ಕೌಲ್ಯತೆಗೆ […] The post ವಿದ್ಯಾರ್ಥಿಗಳು ಎಲ್ಲ ಬಗೆಯ ಕೌಶಲ್ಯತೆ ಕಲಿಯಬೇಕಿದೆ : ವಿಜಯ ಆನಂದ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ
    Next Article
    ತೀವ್ರಗೊಂಡ ಯುದ್ಧ | ಹಾರ್ಮುಜ್ ಜಲಸಂಧಿ ಇರಾನ್ ಸೇನೆ ವಶಕ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment