Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾದಿಗ ಸಮುದಾಯದ ಮುಖಂಡರಿಂದ ಬೆಂಗಳೂರಿನ ನಿವಾಸದಲ್ಲಿ ಸಚಿವ ಡಿ.ಸುಧಾಕರ್ ಅವರ ಭೇಟಿ | ಒಳಮೀಸಲು ಅನ್ವಯಕ್ಕೆ ಮನವಿ

    Source: Chitradurga news

    04 Mar 2026, 01:57 PM
    7 hours ago

    CHITRADURGA NEWS | 04 MARCH 2026 ಚಿತ್ರದುರ್ಗ: ಒಳಮೀಸಲಾತಿ ಮಸೂದೆಗೆ ರಾಜ್ಯಪಾಲರು ಸಹಿ ಹಾಕಿದ್ದರೂ, ಸರ್ಕಾರ ಹೊಸದಾಗಿ ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ವಿವಿಧ ವೃಂದದ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಅನ್ವಯಿಸದೇ ಇರುವುದು ಮಾದಿಗರಿಗೆ ಮಾಡುವ ಅನ್ಯಾಯ ಎಂದು ಚಳ್ಳಕೆರೆ ಮಾದಿಗ ಸಮುದಾಯದ ಮುಖಂಡರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು.  ಇದನ್ನೂ ಓದಿ: ಅಸಿಸ್ಟೆಂಟ್ ಹುದ್ದೆ | RBI ನಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭಾರತ ಜನಗಣತಿ 2027 | ಅಧಿಕಾರಿಗಳಿಗೆ ತರಬೇತಿ
    Next Article
    ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಿಸದಿದ್ದರೆ ಉಗ್ರ ಹೋರಾಟ : ಸಿ.ಕೆ.ಪಾಪಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment