Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳ ಮೀಸಲಾತಿ|ದಾವಣಗೆರೆ ಬಂದ್ ಗೆ ಕದಸಂಸ ಬೆಂಬಲ

    Source: Dinamana

    04 Mar 2026, 04:33 PM
    7 hours ago

    ಹರಿಹರ: ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ರವರ ವರದಿ ಪ್ರಕಾರ ಒಳ ಮೀಸಲಾತಿ ಜಾರಿಗೊಳಿಸಿ ಸರ್ಕಾರಿ ಹುದ್ದೆ ಭರ್ತಿ ಮಾಡಲು ಆಗ್ರಹಿಸಿ ದಾವಣಗೆರೆ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮಾ.6 ರಂದು ಕರೆ ನೀಡಿರುವ ದಾವಣಗೆರೆ ಬಂದ್ ಪ್ರತಿಭಟನೆಗೆ ಬೆಂಬಲ ನೀಡಲಾಗುವುದೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ಬೆಂಬಲ ಸೂಚಿಸಿದೆ. ಒಳ ಮೀಸಲಾತಿ ಜಾರಿಗೊಳಿಸದೆ ಸರ್ಕಾರಿ ನೇಮಕಾತಿಗಳು ನಡೆದರೆ ಸಮುದಾಯದ ನಿರುದ್ಯೋಗಿ ಯುವಕರಿಗೆ ಅನ್ಯಾಯವಾಗುತ್ತದೆ. ಒಳ ಮೀಸಲಾತಿಯ ಕಾನೂನನ್ನು ರೂಪಿಸಿದ ನಂತರ ಆ ಕಾನೂನನ್ನು ಜಾರಿ ಮಾಡಿಸದೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    T20 ವಿಶ್ವಕಪ್‌ ಮೊದಲ ಸೆಮಿಫೈನಲ್‌: ಕಿವೀಸ್ ಗೆ 170 ರನ್ ಟಾರ್ಗೆಟ್ ಕೊಟ್ಟ ಆಫ್ರಿಕಾ!
    Next Article
    ನಾಳೆ ಟೀಮ್‌ ಇಂಡಿಯಾಗೆ ಕ್ರಿಕೆಟ್‌ ಇತಿಹಾಸದಲ್ಲೇ ಮರೆಯಲಾಗದ ಸೋಲು ಪಕ್ಕಾ: ಸ್ಯಾಮ್ ಕರನ್ ಭವಿಷ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment