Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ : ತನಿಖೆಗೆ ಸ್ಪೀಕರ್ ಸೂಚನೆ

    Source: Nudikarnataka

    05 Mar 2026, 07:00 AM
    10 hours ago

    ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಅನಾಥವಾಗಿ ಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಗಂಭೀರ ವಿಚಾರವನ್ನು ಗಣನೆಗೆ ತೆಗೆದುಕೊಂಡಿರುವ ವಿಧಾನಸಭಾ ಸ್ಪೀಕರ್ ಹಾಗೂ ಸ್ಥಳೀಯ ಶಾಸಕರೂ ಆಗಿರುವ ಯು.ಟಿ. ಖಾದರ್ ಫರೀದ್ ಅವರು, ಈ ಬಗ್ಗೆ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಯುಐಡಿಎಐ (UIDAI) ಅಧಿಕಾರಿಗಳಿಗೆ ಸೂಚಿಸಿದ್ದಾರೆ. ​ ಮಾರ್ಚ್ 03 ರಂದು ಪುದು ಗ್ರಾಮದ […] The post ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ : ತನಿಖೆಗೆ ಸ್ಪೀಕರ್ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್
    Next Article
    ಕೆಪಿಎಸ್ ಸಿಯಲ್ಲಿ ಅಕ್ರಮ ಆರೋಪ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಡಿ.ಕೆ ಸುರೇಶ್ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment