Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ

    Source: Guaranteenws

    05 Mar 2026, 08:23 AM
    8 hours ago

    ನವದೆಹಲಿ: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ಬಿಹಾರದ ಜನತೆಯನ್ನು ಉದ್ದೇಶಿಸಿ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ದಶಕಗಳ ಕಾಲ ತಮಗೆ ನೀಡಿದ ಬೆಂಬಲ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಸಂದೇಶದಲ್ಲಿ, “ಎರಡು ದಶಕಗಳಿಗೂ ಹೆಚ್ಚು ಕಾಲ ನೀವು ನನ್ನ ಮೇಲೆ ನಿರಂತರವಾಗಿ ನಂಬಿಕೆ ಮತ್ತು ಬೆಂಬಲವನ್ನು ತೋರಿಸಿದ್ದೀರಿ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಲ್ಲ ಎದೆ ನೋವು ಹೃದಯಾಘಾತವಲ್ಲ: ಏನಿದು ಬ್ರೋಕನ್ ಹಾರ್ಟ್ ಸಿಂಡ್ರೋಮ್ ? ಇಲ್ಲಿದೆ ಪೂರ್ಣ ಮಾಹಿತಿ
    Next Article
    G Parameshwar On Karnataka Police Jobs 2026 | ಪೊಲೀಸ್ ನೇಮಕಾತಿ ಬಗ್ಗೆ ಪರಮೇಶ್ವರ್ ಹೇಳಿದ್ದೇನು? | N18V

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment