Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಾವು ಕಚ್ಚಿದರೆ ಭಯಬೇಡ ಅಸ್ಪತ್ರೆಗೆ ಬನ್ನಿ ಚಿಕಿತ್ಸೆ ಪಡೆಯಿರಿ : ಡಾ.ವಿಶ್ವನಾಥ್

    Source: Dinamana

    05 Mar 2026, 08:26 AM
    7 hours ago

    ಜಗಳೂರು:ಹಾವು ಕಡಿದ ತಕ್ಷಣ ಭಯಬೀತರಾಗದೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುವುದರಿಂದ ಜೀವ ಉಳಿಯಲಿದೆ. ಯಾವುದೇ ಕಾರಣಕ್ಕೂ ಭಯ ಪಡಬಾರದು ಎಂದು ತಾಲೂಕು ಆರೋಗ್ಯ ಅಧಿಕಾರಿ  ಡಾ. ವಿಶ್ವನಾಥ್ ಹೇಳಿದರು. ಪಟ್ಟಣದ ಪ್ರವಾಸಿ  ಮಂದಿರದಲ್ಲಿ  ತಾಲೂಕು ಸಾರ್ವಜನಿಕ ಆಸ್ಪತ್ರೆ ವತಿಯಿಂದ ತಾಲೂಕಿನ ವೈದ್ಯರುಗಳಿಗೆ ಹಮ್ಮಿಕೊಳ್ಳಲಾಗಿದ್ದ  ಪುನರ್ಮನನ  ತರಬೇತಿ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು. ಸಾಮಾನ್ಯವಾಗಿ ಮನುಷ್ಯ ಮತ್ತು ಹಾವುಗಳು ಜೊತೆಯಲ್ಲಿ ಜೀವನ ನಡೆಸುವಂತಹ ಸ್ಥಿತಿ ಇದ್ದು ರೈತರು ಜಮೀನಿನಲ್ಲಿ ಕೆಲಸ ಮಾಡುವಾಗ ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ವಿಷ ಜಂತುಗಳ ಹಾವಳಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    G Parameshwar On Karnataka Police Jobs 2026 | ಪೊಲೀಸ್ ನೇಮಕಾತಿ ಬಗ್ಗೆ ಪರಮೇಶ್ವರ್ ಹೇಳಿದ್ದೇನು? | N18V
    Next Article
    ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ: ಎನ್.ಐ.ಎ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment