Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಷ್ಯಾದಿಂದ ತೈಲ ಖರೀದಿಗೆ ಅಮೇರಿಕಾದ ಒಪ್ಪಿಗೆ | ಭಾರತವನ್ನು ಗುಲಾಮಗಿರಿ ವ್ಯವಸ್ಥೆಗೆ ತಳ್ಳಿದ ವಿಶ್ವಗುರು ; ಬಿ.ಕೆ.ಹರಿಪ್ರಸಾದ್ ಕಿಡಿ

    Source: Nudikarnataka

    06 Mar 2026, 09:24 AM
    11 hours ago

    ಭಾರತವೂ ರಷ್ಯಾದಿಂದ ತೈಲ ಖರೀದಿಸಲು ಅಮೇರಿಕಾದ ಒಪ್ಪಿಗೆ ಪಡೆಯುವುದು ಹಾಗೂ ವಿನಾಯಿತಿ ನೀಡುವುದು ಸಾರ್ವಭೌಮ ರಾಷ್ಟ್ರದ ಘನತೆಯನ್ನು ಗುಲಾಮಗಿರಿ ವ್ಯವಸ್ಥೆಗೆ ವಿಶ್ವಗುರು ತಳ್ಳಿರುವ ನಿದರ್ಶನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು “30 ದಿನಗಳ ವಿನಾಯಿತಿ” ನೀಡಲಾಗಿದೆ ಎಂದು ಅಮೇರಿಕಾದ ಸಚಿವರು ಬಹಿರಂಗವಾಗಿ ಹೇಳಿರುವುದು, ಸ್ವತಂತ್ರ ಭಾರತದ ವಿದೇಶಾಂಗ ಗೌರವಕ್ಕೆ ಬಿದ್ದಿರುವ ಅಪಮಾನಕರ ಹೊಡೆತ. ಒಂದು ಸಾರ್ವಭೌಮ ರಾಷ್ಟ್ರ ತನ್ನ ಇಂಧನ ಅವಶ್ಯಕತೆಗಳನ್ನು ಯಾವ ದೇಶದಿಂದ ಪೂರೈಸಿಕೊಳ್ಳಬೇಕು ಎಂಬ […] The post ರಷ್ಯಾದಿಂದ ತೈಲ ಖರೀದಿಗೆ ಅಮೇರಿಕಾದ ಒಪ್ಪಿಗೆ | ಭಾರತವನ್ನು ಗುಲಾಮಗಿರಿ ವ್ಯವಸ್ಥೆಗೆ ತಳ್ಳಿದ ವಿಶ್ವಗುರು ; ಬಿ.ಕೆ.ಹರಿಪ್ರಸಾದ್ ಕಿಡಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಮಾರ್ಚ್ 06 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್..
    Next Article
    UPSC Result 2025 Out: Download UPSC CSE Final Merit List PDF

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment