Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳವಳ್ಳಿ | ಮಾರಕಾಸ್ತ್ರದಿಂದ ಯುವಕನ ಹತ್ಯೆಗೆ ಯತ್ನ

    Source: Nudikarnataka

    06 Mar 2026, 01:13 PM
    14 hours ago

    ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬರ ಮೇಲೆ ಮಾರಾಕಾಸ್ತ್ರಗಳಿಂದ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಪುರದೊಡ್ಡಿ ಬಳಿಯ ಕಾವೇರಿ ವೈನ್ಸ್ ಬಳಿ ನಡೆದಿದೆ. ಪುರದೊಡ್ಡಿ ಗ್ರಾಮದ ಮಂಜುನಾಥ್ ಹಲ್ಲೆಗೊಳಗಾದವರು. ತೊರೆಕಾಡನಹಳ್ಳಿ ಗ್ರಾಮದ ಪ್ರಶಾಂತ್ ಕಾವೇರಿ ವೈನ್ಸ್ ಬಳಿ ಪರಸ್ಪರ ಗಲಾಟೆ ಮಾಡಿಕೊಂಡಿದ್ದು, ಉದ್ರಿಕ್ತಗೊಂಡ ಪ್ರಶಾಂತ್ ಮಾರಕಾಸ್ತ್ರಗಳಿಂದ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾನೆ. ತೀವ್ರ ಗಾಯಗೊಂಡ ಮಂಜುನಾಥ್ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ […] The post ಮಳವಳ್ಳಿ | ಮಾರಕಾಸ್ತ್ರದಿಂದ ಯುವಕನ ಹತ್ಯೆಗೆ ಯತ್ನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    Next Article
    ಮಂಡ್ಯ | ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಬಳಸಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment