Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನಗಣತಿ ಕಾರ್ಯಗಂಭೀರವಾಗಿ ಪರಿಗಣಿಸಿ,ನಿಖರ ದತ್ತಾಂಶ ಸಂಗ್ರಹಿಸಿ:ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಕರೆ

    Source: Dinamana

    06 Mar 2026, 02:13 PM
    13 hours ago

    ದಾವಣಗೆರೆ, ಮಾರ್ಚ್ 06 : ಕೇಂದ್ರ ಜನಗಣತಿ ಇಲಾಖೆಯ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾ4 ರಿಂದ 6 ರವರೆಗೆ ಆಯೋಜಿಸಲಾಗಿದ್ದ ತಹಶೀಲ್ದಾರ್ ಹಾಗೂ ಶಿರಸ್ತೇದಾರರ ಜನಗಣತಿ ತರಬೇತಿ ಕಾರ್ಯಾಗಾರವು ಶುಕ್ರವಾರ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್ ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದರು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಮಾತನಾಡಿ,  ಈ ಬಾರಿಯ ಜನಗಣತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿ ಅವರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ | ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಬಳಸಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ
    Next Article
    ದುಬೈನಿಂದ ಸುರಕ್ಷಿತವಾಗಿ ಮರಳಿದ ಜಗಳೂರು ಪ್ರವಾಸಿಗರು:ಸಂಸದೆ,ಶಾಸಕರ ಪ್ರಯತ್ನಕ್ಕೆ ಮೆಚ್ಚುಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment